ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಮಕ್ಕಳಿಗೆ ಅಭಿನಂದನೆಗಳು ಸಲ್ಲಿಸಿದ – ಶಾಸಕರು.
ಮೊಳಕಾಲ್ಮುರು ಮೇ.09

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಮಕ್ಕಳಿಗೆ ಅಭಿನಂದನೆಗಳು. ನಿಮ್ಮ ಭವಿಷ್ಯದ ಓದಿನ ಕನಸುಗಳೆಲ್ಲವೂ ಕೈಗೂಡಲಿ, ಉಜ್ವಲ ಭವಿಷ್ಯ ನಿಮ್ಮದಾಗಲೆಂದು ಹಾರೈಸುತ್ತೇನೆ.ಅನುತ್ತೀರ್ಣರಾದ ವಿದ್ಯಾರ್ಥಿಗಳು ಹತಾಶೆ, ಖಿನ್ನತೆಗೆ ಒಳಗಾಗುವ ಅಗತ್ಯವಿಲ್ಲ. ಬದುಕು ಸುದೀರ್ಘವಾದುದ್ದು, ಆತ್ಮವಿಶ್ವಾಸದಿಂದ ಮತ್ತೆ ಪ್ರಯತ್ನ ಮಾಡಿದರೆ ಖಂಡಿತಾ ಯಶಸ್ಸು ಸಿಗಲಿದೆ. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ ಮೊಳಕಾಲ್ಮುರು