ತರೀಕೆರೆಯಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ.

ತರೀಕೆರೆ ನವೆಂಬರ್.11

ತಾಲೂಕು ಆಡಳಿತ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ವೀರ ಒನಿತೆ ಒನಕೆ ಓಬವ್ವ ರವರ 284ನೇ ಜಯಂತಿ ಕಾರ್ಯಕ್ರಮವನ್ನು ನಾಡ ಹಬ್ಬಗಳ ಸಮಿತಿ ಅಧ್ಯಕ್ಷರಾದ ತಹಸಿಲ್ದಾರ್ ವಿ ಎಸ್ ರಾಜೀವ ಹಾಗೂ ಛಲವಾದಿ ಮಹಾಸಭಾ ಅಧ್ಯಕ್ಷರಾದ ಎಸ್ ಕೆ ಸ್ವಾಮಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋವಿಂದಪ್ಪ,ಮುಖಂಡರುಗಳಾದ ಸಂತವೇರಿ ಕೃಷ್ಣಪ್ಪ, ದೇವರಾಜ್, ಲಕ್ಕವಳ್ಳಿ ನಾಗಣ್ಣ,ಬಾವಿಕೆರೆ ಮುದ್ದಪ್ಪ, ಜಯರಾಮ್, ಬಸವರಾಜ್, ಮಂಜು ಹಾಗೂ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ರೇವಣ್ಣ, ಸಿಬ್ಬಂದಿಗಳಾದ ರಮೇಶ್, ಚಂದ್ರಶೇಖರ್, ಶಿವಣ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಹಳೆ ಓದುವ ಮೂಲಕ ಆಚರಿಸಲಾಯಿತು ಓಬವ್ವನವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button