ಮೂರು ಗ್ರಾಮ ಪಂಚಾಯತಿ ಅಧ್ಯಕ್ಷ. ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ. ಹಾಗೂ ಜೆಡ್,ಪಿ — ಸಿ.ಎಸ್. ಕೆ.ನಾಗನಗೌಡ ಪದಗ್ರಹಣ.

ಮೊಳಕಾಲ್ಮೂರು ಆಗಷ್ಟ.9

ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಂತೆಗುಡ್ಡ,ಹಾನಗಲ್, ತುಮಕೂರ್ಲಳ್ಳಿ ,ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ಅವರ ನೇತೃತ್ವ ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಮೆಚ್ಚಿಕೊಂಡು ಗ್ರಾಮ ಪಂಚಾಯಿತಿಗಳ ಬಿಜೆಪಿ ಸದಸ್ಯರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಬೆಂಬಲ ನೀಡಿ ಅಧಿಕಾರಕ್ಕೆ ಕಾರಣೀಭೂತರಾದ ಎಲ್ಲಾ ಸದಸ್ಯರು ಮುಖಂಡರು ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಮಾನ್ಯ ಶಾಸಕರು ಹರ್ಷ ವ್ಯಕ್ತಪಡಿಸಿದರುಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕೆ ನಾಗನಗೌಡ ಮೊಳಕಾಲ್ಮೂರು ಕಾರ್ಯನಿರ್ವಾಹಕ ಜಿಲ್ಲಾ ಪಂಚಾಯತಿ ಅಧಿಕಾರಿಯಾಗಿ ಕೆ ನಾಗನಗೌಡ ಸೋಮವಾರದಂದು ಅಧಿಕಾರ ಸ್ವೀಕರಿಸಿದರು ಈ ಮತ್ತು ನಾವು ಸಹ ಈ ಮೊಳಕಾಲ್ಮೂರು ಕ್ಷೇತ್ರಕ್ಕೆ ಒಳ್ಳೆ ಶಾಸಕರು ಇದ್ದು ಇಂತಹ ಶಾಸಕರಿಗೆ ಸಾರ್ವಜನಿಕರಿಗೆ ಪ್ರಾಮಾಣಿಕ ಕೆಲಸ ಕಾರ್ಯಗಳನ್ನು ಸರಿಯಾದ ರೀತಿಯಿಂದ ಚಾಚು ತಪ್ಪದೇ ನಿಭಾಯಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಕೆ ನಾಗನಗೌಡ ಹೇಳಿದರು ಮತ್ತು ಪೋಲಿಸ್ ಇಲಾಖೆ ವೃತ್ತ ನಿರೀಕ್ಷಕರಾದ ವಸಂತ ಹಸುದೇ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಯಾವುದೇ ಸಂಶಯವಿಲ್ಲದೆ ನಿಭಾಯಿಸುತ್ತೇನೆ ಎಂದು ಮೊಳಕಾಲ್ಮೂರು ಪೊಲೀಸ್ ಸ್ಟೇಷನ್ ಗೆ ಅಧಿಕಾರ ಸ್ವೀಕರಿಸಿಕೊಂಡರು ಸಂದರ್ಭದಲ್ಲಿ ಇಸ್ಮಾಯಿಲ್ ಖಾದರ್ ನಾಗರಾಜ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿಯಾದ ಶ್ರೀಕಾಂತ್ ಭಾಗವಹಿಸಿದ್ದಾರೆಂದು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು: ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button