ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ.
ಹುನಗುಂದ ಜೂನ್.26

ದಿನಾಂಕ :27-06-2024 ರಂದು ಬೆಳಿಗ್ಗೆ 10-00 ಗಂಟೆಗೆ ಜರುಗುವ ಶ್ರೀ ನಾಡಪ್ರಭು ಕೆಂಪೇಗೌಡ ಜಯಂತಿಯ ಕಾರ್ಯಕ್ರಮವನ್ನು ತಹಶೀಲದಾರ ಕಾರ್ಯಾಲಯ ಹುನಗುಂದ ಸಭಾ ಭವನದಲ್ಲಿ ಏರ್ಪಡಿಸಿದ್ದು, ಎಲ್ಲಾ ಸಮಾಜದ ಅಧ್ಯಕ್ಷರು, ಗಣ್ಯರು ಹಾಗೂ ಮುಖಂಡರು, ಪುರ ಸಭೆಯ ಅಧ್ಯಕ್ಷರು,

ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮತ್ತು ಪತ್ರಿಕಾ ಮಾಧ್ಯಮ ಮಿತ್ರರು ತಾವೆಲ್ಲರೂ ಸದರಿ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತರಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಕೋರಲಾಗಿದೆ.