ಭೀಮಾ ತೀರದಲ್ಲಿ ಕೊಲೆ. ದುಷ್ಕರ್ಮಿಗಳು ಪರಾರಿ.

ಇಂಡಿ ಆಗಷ್ಟ.13

ಭೀಮಾತೀರದಲ್ಲಿ ವೃದ್ಧನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿರುವ ಘಟನೆಯೊಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕೀನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.ಮಲ್ಲೇಶಿ.ಮಡವಾಳಪ್ಪ.ಕಾರಕಲ್ 75 ವಷ೯ದ ವೃದ್ಧ ಕೊಲೆಯಾಗಿರುವ ದುಧೈ೯ವಿ.ಇನ್ನೂ ಆ ವೃದ್ಧನನ್ನು ಹತ್ಯೆಗೈದು ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದಾರೆ.ವೃದ್ಧನು ತನ್ನ ತೋಟದಲ್ಲಿದ್ದಾಗ ಯಾರೋ ದುಷ್ಕರ್ಮಿಗಳು ವೃದ್ಧನಿಗೆ ಚಾಕುವಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ .ಕೊಲೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ತಾಲೂಕ ವರದಿಗಾರರು: ಶಿವಪ್ಪ.ಬಿ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button