ಕೆ.ಡಿ.ಎಸ್.ಎಸ್ ತಾಲೂಕ ವಿದ್ಯಾರ್ಥಿ ಘಟಕದ ಸಂಚಾಲಕರಾಗಿ — ಸಚಿನ್ ತಳಕೇರಿ ಆಯ್ಕೆ.

ಇಂಡಿ ಆಗಷ್ಟ.27

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಜರುಗಿತು.

ಈ ಸಭೆಯಲ್ಲಿ ತಾಲೂಕಾ ಸಂಚಾಲಕರನ್ನಾಗಿ ಸಚೀನ .ದ್ಯಾ. ತಳಕೇರಿ ಇವರನ್ನು ಸವ೯ಸದಸ್ಯರ ಬಹುಮತದಿಂದ ಆಯ್ಕೆ ಮಾಡಲಾಯಿತು ಎಂದು ಕೆ.ಡಿ.ಎಸ್.ಎಸ್.ತಾಲೂಕಾ ಅಧ್ಯಕ್ಷರಾದ ಶ್ರೀ ಶಿವಾನಂದ ಮೂರಮನ ಅವರು ಆದೇಶ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷರಾದ ಶಿವಾನಂದ ಮೂರಮನ. ಬೆಳಗಾವಿ ವಿಭಾಗದ ಸಂಚಾಲಕರಾದ ವಿನಾಯಕ ಗುಣಸಾಗರ .ರಮೇಶ ಆಸಂಗಿ ಬಾಬು ಗುಡುಮಿ ಇತರರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button