ವಿದ್ಯುತ್ ದ್ವೀಪದ ತಂತಿಗಳನ್ನು ಹೊರಗೆ ಬಿಟ್ಟ ಅಧಿಕಾರಿಗಳು.
ಕೊಟ್ಟೂರು ಜುಲೈ.23
ಪಟ್ಟಣದ ಹರಪ್ಪನಹಳ್ಳಿ ರಸ್ತೆ ಮರಿಕೊಟ್ಟೂರೇಶ್ವರ ದೇವಸ್ತಾನ ದಿಂದ ಬಸ್ಸು ನಿಲ್ದಾಣದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದ್ವೀಪದ ಕಂಬಗಳ ನಿರ್ಮಾಣ ಮಾಡಿದ್ದು . ಈ ಕಂಬಗಳ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಮುಚ್ಚುವುದು ಬಿಟ್ಟು.

ಈ ವಿದ್ಯುತ್ ದ್ವೀಪದ ಕಂಬದ ತಂತಿಗಳಿಗೆ ಹಲವಾರು ಕಡೆ ಪ್ಯಾಚ್ ಹಾಕಿ ತಂತಿಗಳನ್ನು ಹಾಗೆ ಹೊರಗೆ ಬಿಟ್ಟಿದ್ದಾರೆ. ಈ ರಸ್ತೆ ಯಲ್ಲಿ ಒಡಾಡುವ ವಾಹನ ಸವಾರರಿಗೆ ಮತ್ತು ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೈಗೆ ಸಿಗುವ ಹಾಗೆ ಇರುವ ಆಕಷ್ಮೀಕವಾಗಿ ಜನರಿಗೆ ಈ ವಿದ್ಯುತ್ ತಂತಿಗಳಿಂದ ಕಣ್ಣಿಗೆ ಕಾಣದ ವಿದ್ಯುತ್ ನಿಂದ ಸಾರ್ವಜನಿಕರ ಜೀವಕ್ಕೆ ವಿದ್ಯುತ್ ಸ್ಪರ್ಶಸಿ ಅನಾಹುತಗಳು ಉಂಟಾಗುವ ಮೊದಲು.ಈ ದ್ವೀಪದ ತಂತಿಗಳನ್ನು ಸಂಭಂದಪಟ್ಟ ಅಧಿಕಾರಿಗಳು ಕೂಡಲೇ ಎಚ್ಚತ್ಕೊಂಡು ಈ ತಂತಿಗಳನ್ನು ವಿದ್ಯುತ್ ಕಂಬದ ಹೊಳಗಡೆ ಸರಿಪಡಿಸಿ ಸಾರ್ವಜನಿಕರನ್ನು ಈ ವಿದ್ಯುತ್ ತಂತಿಗಳಿಂದ ಅನಾಹುತಗಳು ಉಂಟಾಗದಂತೆ ಅಧಿಕಾರಿಗಳು ಕಾಪಡಬೇಕು .ಇಲ್ಲವಾದರೆ ಸಂಭಂದಪಟ್ಟ ಕಛೇರಿಯ ಮುಂದೆ ಉಗ್ರಹೋರಾಟ ಮಾಡುತ್ತೇವೆ. .

ಎಂದು. ಕರ್ನಾಟಕ ಮಾನವಹಕ್ಕುಗಳ ಜನಾಸೇವಾ ಸಂಸ್ಥೆ (ನೊ)ಕೊಟ್ಟೂರುತಾಲೂಕು ಅಧ್ಯಕ್ಷರಾದ ಬಿ.ಸತೀಶ್ ಮತ್ತು ಪಧಾದಿಕಾರಿಗಳಾದ ಎಚ್ .ವಿರುಪಾಕ್ಷಿ .ಕೂಡ್ಲಿಗಿ ಸುರೇಶ್ .ಜಬ್ಬೀರ್ ಸಾಹೇಬ್ ಇವರು ಪತ್ರಿಕೆಗೆ ತಿಳಿಸಿದ್ದಾರೆ.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.C ಕೊಟ್ಟೂರು