ರಾಷ್ಟೀಯ ಚಾರ್ಟರ್ಡ್ ಅಕೌಂಟೆಂಟ್ಸ್ – ದಿನಾಚರಣೆ.

ಗದಗ ಜು.04

ರೋಟರಿ ಗದಗ ಸೆಂಟ್ರಲ್ ವತಿಯಿಂದ ರಾಷ್ಟೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಚಾರ್ಟೆರ್ಡ ಅಕೌಂಟೆಂಟ್ಸ್ ರು ಆದ ಶ್ರೀ ಕೆ.ಎಸ್ ಚೆಟ್ಟಿ, ಶ್ರೀ ಕಿರಣ ಶಾವಿ, ಶ್ರೀ ಆನಂದ ಪೋತ್ನಿಸ್, ಮಹೇಶ ಹಿಂಡಿ ಅವರಿಗೆ ಶಾಲು ಹೊದಿಸಿ ಗೌರವ ಪೂರ್ವಕವಾಗಿ ಸನ್ಮಾಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕೆ.ಎಸ್ ಚೆಟ್ಟಿ ಮಾತನಾಡಿ ರಾಷ್ಟೀಯ ಅಕೌಂಟೆಂಟ್ಸ್ ಡೇ ಪ್ರತಿ ವರ್ಷ ಜುಲೈ ೧ ರಂದು ಆಚರಿಸಲಾಗುತ್ತದೆ. ಭಾರತವು ಇನ್ಸ್ಟಿಟ್ಯುಟ್ ಆಫ್ ಚಾರ್ಟರ್ಡ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸ್ಥಾಪನೆಯ ಗುರುತಾಗಿ ಆಚರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಗದಗನ ೨೦೨೫-೨೬ ನೇ. ಸಾಲಿನ ನೂತನ ಅಧ್ಯಕ್ಷ ಚೇತನ ಅಂಗಡಿ, ಕಾರ್ಯದರ್ಶಿ ರಾಜು ಉಮನಾಬಾದಿ, ಖಜಾಂಚಿ ಡಾ, ಪ್ರಭು ಗಂಜಿಹಾಳ, ೩೧೭೦ ದ ನೂತನ ಅಸಿಸ್ಟಂಟ್ ಗೌರ್ನರ್ ವಿ.ಕೆ ಗುರುಮಠ, ಮಾಜಿ ಅಸಿಸ್ಟಂಟ್ ಗೌರ್ನರ್ ಮಲ್ಲಿಕಾರ್ಜುನ ಐಲಿ, ರಾಜು ಕುರಡಗಿ, ಎಸ್.ಆಯ್ ಅಣ್ಣಿಗೇರಿ, ಚಂದ್ರಗೌಡ ಹಿರೇಗೌಡರ, ಶ್ರೀಕಾಂತ ಲಕ್ಕುಂಡಿ, ಪರಶುರಾಮ ನಾಯ್ಕರ್, ಮಲ್ಲಿಕಾರ್ಜುನ ಚಂದಪ್ಪನವರ ಮೊದಲಾದ ಸದಸ್ಯರು ಪಾಲ್ಗೊಂಡಿದ್ದರು.

*****

ಡಾ.ಪ್ರಭು ಗಂಜಿಹಾಳ

ಮೊ: ೯೪೪೮೭೭೫೩೪೬

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Check Also
Close
Back to top button