ಜನ ಔಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ – ನಿರ್ಧಾರಕ್ಕೆ ಖಂಡನೀಯ.
ಬಾಗಲಕೋಟ ಜೂ.01

ನವ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತ ಕ್ಷೇತ್ರದಿಂದ ಹಮ್ಮಿಕೊಂಡ ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರದ ವಿರುದ್ದ ಹಮ್ಮಿಕೊಂಡ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಧಾನ ಮಂತ್ರಿ ಜನ ಔಷಧಿ ಯೋಜನೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟದ ಬಡ, ಕೆಳವರ್ಗ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಂತ ಕಾಳಜಿ ಹಾಗೂ ದೂರದರಷ್ಟಿ ಯಿಂದ ಜಾರಿ ಗೊಳಿಸಿದ್ದಾರೆ, ಆದರೆ ಕರ್ನಾಟಕ ಸರ್ಕಾರವು ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ತಿರ್ಮಾನ ತೆಗೆದು ಕೊಂಡಿರುವುದು ದುರದುಷ್ಟಕರ ಸಂಗತಿ, ಕೂಡಲೇ ರಾಜ್ಯ ಸರಕಾರ ಜನ ಔಷದಿ ಕೇಂದ್ರ ಮುಚ್ಚುವ ನಿರ್ಧಾರದ ಆದೇಶವನ್ನು ಹಿಂಪಡೆಯ ಬೇಕು ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಅಣಿಯಾಗ ಬೇಕಾಗುತ್ತದೆ.ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ, ಎಂ.ಎಸ್ ದಡ್ಡೆನ್ನವರ, ಗುಂಡುರಾವ ಶಿಂಧೆ, ಬಸಲಿಂಗಪ್ಪ ನಾವಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕoಚಿ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಚೆ ಶೋಭಾ ರಾವ್, ಶಶಿಕಲಾ ಮಜ್ಜಗಿ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಪ್ರಭು ಹಡಗಲಿ, ಬಸವರಾಜ ಅವರಾದಿ, ಯಲ್ಲಪ್ಪ ನಾರಾಯಣಿ, ಶ್ರೀಧರ ನಾಗರಬೆಟ್ಟ, ಸುರೇಶ ಮಜ್ಜಗಿ, ಚೆನ್ನಯ್ಯ ಹಿರೇಮಠ, ಮಲ್ಲೇಶ ವಿಜಾಪುರ, ಕಲ್ಲಪ್ಪ ಭಗವತಿ, ವಿಜು ಅಂಗಡಿ, ಸತ್ಯನಾರಾಯಣ ಹೆಮಾದ್ರಿ, ವೀರಣ್ಣ ಹಳೆಗೌಡರ, ಮಹೇಶ ಅಂಗಡಿ, ವಿಜಯ ಕಣ್ಣೂರ, ಗುರು ಚಳ್ಳಿಮರದ, ಸುಭಾಸ ರಾಮೋಡಗಿ, ಮುತ್ತು ಸೀಮಿಕೇರಿ, ಮಂಜು ಗೌಡರ, ಉಮೇಶ ಲಮಾಣಿ, ಕೀರಣ ಬಾಗೇವಾಡಿ, ಆನಂದ ಕೋಟಗಿ,ಚಂದ್ರು ಸರೂರ, ಪರಮೇಶ್ವರ ಮದುರ, ಸಾಗರ ಬಂಡಿ, ವೀರಣ್ಣ ಶಿರಗನ್ನವರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ರಾಜ್ಯ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಯಮನಪ್ಪ.ಸಿ.ಹಲಗಿ.ಶಿರೂರು. ಬಾಗಲಕೋಟ