ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸಲು ರೈತ ಮುಖಂಡ ಪರಗೌಡರು ಆಗ್ರಹ.
ಚಿಕ್ಕೋಡಿ ಜನೇವರಿ.7

ರಾಯಬಾಗ ನಿಂದ ನನದಿವಾಡಿಗೆ ಹಾದು ಹೋಗುವ ಜಿ ಎಲ್ ಬಿ ಸಿ ಕಾಲುವೆಗೆ ಸತತ ಹೋರಾಟ ಮಾಡುತ್ತಿದ್ದು. ಕೇರೂರ ಭಾಗದಲ್ಲಿ GLBC.GRBC. ಎರಡು ಕಾಲುವೆಗಳಿದ್ದರು ಪ್ರಯೋಜನ ಆಗುತ್ತಿಲ್ಲ .ನಮ್ಮ ರೈತರು ಬರಗಾಲ ಪರಿಸ್ಥಿತಿ ಎದುರಿಸಿದ್ದು ಈಗ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೇರೂರ. ಕಾಡಾಪೂರ.ಸೇರಿದಂತೆ ಅನೇಕ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಮಾಡಬೇಕೆಂದು ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡರು ಜಿಲ್ಲಾ ಉಸ್ತುವಾರಿ ಸಚಿವರು DC. ಚಿಕ್ಕೋಡಿ AC.ರಾಯಬಾಗ ತಹಸೀಲ್ದಾರ್ ಅವರಿಗೆ ಒತ್ತಾಯಿಸಿದ್ದಾರೆ.ಇಲ್ಲವಾದಲ್ಲಿ ರಸ್ತೆ ಇಳಿದು ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ