ಪ್ರತಿ ಹಳ್ಳಿಗೆ ಶುದ್ಧ ಕುಡಿಯುವ ನೀರು.
ಕುದರಿಸಾಲವಾಡಗಿ ಜನೇವರಿ.16

ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಡಕೋಳ, ಕೋರವಾರ, ಜಾಲವಾದ ಗ್ರಾಮಗಳಲ್ಲಿ ಭೂಮಿ ಪೂಜಾ ನೆರವೇರಿಸಿದರು, ಹಳ್ಳಗಳಿಗೆ ಪ್ರತಿ ಮನೆ ಮನೆಗೆ ನಲ್ಲಿ ಸಂಪರ್ಕದ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಸದುಪಯೋಗ ಪಡೆದು ಕೊಳ್ಳಬೇಕು ನನ್ನ ಕನಸಿನ ಗ್ರಾಮಗಳು ಅಭಿವೃದ್ಧಿ ಪೂರಕವಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಅಡಿಯಲ್ಲಿ ಬರುವ ಜಲ ಜೀವನ ಮಿಷನ್ ಯೋಜನೆಯು ಒಂದಾಗಿದೆ.

ಗ್ರಾಮೀಣ ಪ್ರದೇಶದ ಜನರಿಗೆ ನೀರುನ ಸಮಸ್ಯೆಯಿಂದ ಕಾಯಿಲೆಗೆ ತುತ್ತಾಗುತ್ತಿರುವ ಅದಕ್ಕೆ ಸರ್ಕಾರ ಶುದ್ಧ ಕುಡಿಯುವ ನೀರುನ ಯೋಜನೆ ನಿರ್ಮಾಣ ಮಾಡಿರುತ್ತಾರೆ ಎಂದು ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿಯಲ್ಲಿ ಹೇಳಿದರು. ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಸಾಯಬಣ್ಣ ಬಾಗೇವಾಡಿ ಮಾತನಾಡಿ ನಮ್ಮ ಶಾಸಕರು ಹೆಚ್ಚು ಅಭಿವೃದ್ಧಿ ಬಗ್ಗೆ ಬಹಳ ಕಾಳಜಿ ವಹಿಸುತ್ತಾರೆ ನಿವು ಅವರ ಮೇಲೆ ಇಟ್ಟಿರುವ ನಂಬಿಕೆಯನ್ನು ಈಡೇರಿಸುತ್ತಾರೆ ಎಂದರು, ಹೇಳಿದರು, ಎಲ್ಲಾ ಊರಿನ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು:ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ.