ಬಿ. ರಾಘವೇಂದ್ರ ರವರಿಗೆ ನ್ಯಾಷನಲ್ ಅಚೀವ್ಮೆಂಟ್ ಗ್ಲೋಬಲ್ ಅವಾರ್ಡ್ ಲಭಿಸಿದೆ.
ಕೂಡ್ಲಿಗಿ ಜು .29

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ ಬಿ. ರಾಘವೇಂದ್ರ ರವರಿಗೆ. ಮೈಸೂರಿನ ಶ್ರೀಲಕ್ಕಮ್ಮ ದೇವಿ ಕಲಾ ಪೋಷಕ ಸಂಘವು, ರಂಗಭೂಮಿ ಕ್ಷೇತ್ರದಿಂದ ಗುರುತಿಸಿ. ಅವರಿಗೆ “ನ್ಯಾಷನಲ್ ಅಚೀವ್ಮೆಂಟ್ ಗ್ಲೋಬಲ್ ಅವಾರ್ಡ್” ಪ್ರಶಸ್ತಿ ನೀಡಿ ಗೌರವಿಸಿದೆ. ಜುಲೈ 28 ರಂದು ಮೈಸೂರಿನ ಕನ್ನಡ ಭವನದಲ್ಲಿ ಶ್ರೀಲಕ್ಕಮ್ಮದೇವಿ ಕಲಾ ಪೋಷಕ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ. ರಾಷ್ಟ್ರೀಯ ಜಾನಪದ ಲೋಕೋತ್ಸವ 2024 ರ ಕಾರ್ಯಕ್ರಮದಲ್ಲಿ ನಾಡಿನ ವಿವಿಧಡೆಯಲ್ಲಿನ ವಿವಿದ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಗಣ್ಯರಿಗೆ. 2024 ನೇ. ಸಾಲಿನ “ನ್ಯಾಷನಲ್ ಅಚೀವ್ಮೆಂಟ್ ಗ್ಲೋಬಲ್” ಪ್ರಶಸ್ಥಿಯನ್ನು, ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್ ಕೆ. ಹೊಸಹಳ್ಳಿ.