ಜಾಲವಾದ ಗ್ರಾಮದಲ್ಲಿ ಚನ್ನಯ ವಸತಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 75.ನೇ ಗಣರಾಜ್ಯೋತ್ಸವ ಆಚರಣೆ.

ಜಾಲವಾದ ಜನೇವರಿ.27

ದೇವರ ಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಚನ್ನಯ ವಸತಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 75.ನೇ ಗಣರಾಜ್ಯೋತ್ಸವವನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪೀರು ಕಲಕೇರಿ ಧ್ವಜಾರೋಹಣ ನೆರವೇರಿಸಿದರು ಈ ಸಂಧರ್ಭದಲ್ಲಿ ಶಾಲೆಯ ಮುಖ್ಯಗುರು ಹಾಗೂ ಸಹ ಶಿಕ್ಷಕರು ಹಾಗೂ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿಯ ವಿದ್ಯಾರ್ಥಿ ಘಟಕ ಸಂಘಟನ ಸಂಚಾಲಕರಾದ ಸಚಿನ ಶಂಕರೆಪ್ಪ ಕೋಟಗಿ ಅವರು ಗಣರಾಜ್ಯೋತ್ಸವದ ಬಗ್ಗೆ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಈ ಸಂಧರ್ಭದಲ್ಲಿ ತಿಪ್ಪಣ್ಣ ಉಕ್ಕಲಿ. ಮಲ್ಲು ಕಲಕೇರಿ. ಸಂತೋಷ ಹಳ್ಳಿ ಇರಪ್ಪ ದೊಡ್ಡಮನಿ. ಮಾಳಪ್ಪ ಹೊಸಮನಿ. ಶಿವು ಕಗ್ಗೋಡ ಅನಿಲ ಇಂಗಳಗಿ ಹಾಗೂ ಇನ್ನೂ ಹಲವಾರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು, ಹಾಗೂ ವಿದ್ಯಾರ್ಥಿಗಳಿಗೆ ಬುಕ್ ಪುಸ್ತಕ ಪೆನ್ನ ನೀಡಿ ಸಿಹಿ ಹಂಚಲಾಯಿತು.

ತಾಲೂಕ ವರದಿಗಾರರು:ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button