ಸೇವೆಗೆ ಸಂದ ಗೌರವ – ಯತೀಶ್.ಎಂ ಸಿದ್ದಾಪುರ ಸಂತಸ.
ಚಳ್ಳಕೆರೆ ಜೂ.05

ತಾಲೂಕಿನ ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಚಳ್ಳಕೆರೆಯ ಶ್ರೀಶಾರದಾಶ್ರಮ ಸೇರಿದಂತೆ ಅನೇಕ ಆಧ್ಯಾತ್ಮಿಕ ಸಂಸ್ಥೆಗಳಲ್ಲಿ ಹಾಗೂ ಸಮಾಜಮುಖಿ ಸೇವೆಗಾಗಿ ನನ್ನನ್ನು ಚಳ್ಳಕೆರೆ ವಿಧಾನ ಸಭಾ ಕ್ಷೇತದ ಜನಪ್ರಿಯ ಶಾಸಕರಾದ ಶ್ರೀ ಟಿ.ರಘುಮೂರ್ತಿ ಅವರು ಸನ್ಮಾನಿಸಿ ಅಭಿನಂದಿಸಿರುವುದು.

ವೈಯಕ್ತಿಕವಾಗಿ ಸಂತೋಷವನ್ನು ಕೊಟ್ಟಿದ್ದರೂ ಕೂಡ ಅದು ಸೇವೆಗೆ ಸಂದ ನಿಜವಾದ ಗೌರವ ಎಂದು ಸಂತಸ ವ್ಯಕ್ತಪಡಿಸುತ್ತೇನೆ ಎಂದು ಸಮಾಜ ಸೇವಕ ಯತೀಶ್.ಎಂ ಸಿದ್ದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.