ವಿಧಾನ ಸೌಧದ ಅಧಿವೇಶನದಲ್ಲಿ ಮೊಳಕಾಲ್ಮುರು ಕ್ಷೇತ್ರದ ಬಗ್ಗೆ ಜನ ಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಪಡೆಯಲು ಚರ್ಚಿಸಿದ – ಶಾಸಕರು.

ಮೊಳಕಾಲ್ಮುರು ಫೆಬ್ರುವರಿ.16

ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಬೆಂಗಳೂರು ವಿಧಾನ ಸೌಧ ಮಾನ್ಯ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಬಜೆಟ್ ಅಧಿವೇಶನದಲ್ಲಿಸಚಿವರಾದ ಪರಮೇಶ್ವರ್, ಡಿ ಸುಧಾಕರ್ ಶಾಸಕರಾದ ರಘುಮೂರ್ತಿ ಮಾಜಿ ಸಚಿವರಾದ ಎಚ್ ಆಂಜನೇಯ ಅವರೊಂದಿಗೆ ಪಾಲ್ಗೊಂಡರು. ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಜೊತೆ ಮಾತನಾಡಿದರು ತೀವ್ರ ಬರಗಾಲ ವಿರುವುದರಿಂದ ಜನರಿಗೆ ಕುಡಿಯಲು ನೀರು ದನ ಕರುಗಳಿಗೆ ಮೇವು ನೀರು ನಾಗರಿಕರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಕ್ಷೇತ್ರ ಡೆವಲಪ್ಮೆಂಟ್ ಮಾಡಬೇಕು ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು ಮೂಲಭೂತ ಸೌಕರ್ಯಗಳು ಒದಗಿಸಿ ಕೊಡಬೇಕು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೈತರಿಗೆ ಬೆಳೆ ಪರಿಹಾರದ ಬಗ್ಗೆ ಇನ್ಸೂರೆನ್ಸ್ ಬಗ್ಗೆ ನಮ್ಮ ಕ್ಷೇತ್ರದ ಜನರಿಗೆ ಸರಿಯಾದ ರೀತಿಯಿಂದ ಇವೆಲ್ಲವನ್ನು ಮಂಜೂರು ಮಾಡಿಸಿ ಕೊಡಬೇಕೆಂದು ಮಾನ್ಯ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿಗಳ ಹತ್ತಿರ ಅಧಿವೇಶನದಲ್ಲಿ ಎನ್ ವೈ ಗೋಪಾಲಕೃಷ್ಣ ಶಾಸಕರು ಚರ್ಚೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button