ಸರ್ಕಾರದ ಕಡೆ ಕಾರ್ಯಕರ್ತರ ಕಡೆ ಎಂಬ ಸಮಾವೇಶದಲ್ಲಿ – ಸಚಿವರು, ಶಾಸಕರು ಪಾಲ್ಗೊಂಡರು.
ದೇವಸಮುದ್ರ ಏ.08

ಇಂದು ಮೊಳಕಾಲ್ಮೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ದೇವಸಮುದ್ರ ಶರಣ ಶ್ರೀ ಪರಮೇಶ್ವರ ತಾತನವರ ಕಲ್ಯಾಣ ಮಂಟಪದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಚಿವರಾದ ಡಿ ಸುಧಾಕರ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಚುನಾಯಿತ ಜನ ಪ್ರತಿನಿಧಿಗಳು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು