ನೇಮಕಾತಿ ಆದೇಶ ಪತ್ರಿಕಾ ಪ್ರಕಟಣೆ.

ಬಸವನ ಬಾಗೇವಾಡಿ ಮಾರ್ಚ್.23

ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ, ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಧರ್ಮಸೇನರವರ ಆದೇಶದ ಮೇರೆಗೆ ಶ್ರೀ ಸಂಜು ಬಸಪ್ಪ ಕಲ್ಯಾಣಿ. ಸಾ: ಬಸವನ ಬಾಗೇವಾಡಿ ಆದ ತಮ್ಮನ್ನು ವಿಜಯಪುರ ಜಿಲ್ಲಾ ಕಾಂಗ್ರೇಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿತನಾಗಿದ್ದೇನೆ.

ತಾವುಗಳು ಈ ಕೂಡಲೇ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೇಸ್ ಸಮಿತಿಗಳ ಮಾರ್ಗ ದರ್ಶನದಲ್ಲಿ ತಮ್ಮ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗ ಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ವಿ ಸಿಗಲೆಂದು ಹಾರೈಸುತ್ತೇನೆ ಎಂದು ಈ ಮೂಲಕ ಪತ್ರಿಕಾ ಪ್ರಕಟಣೆಗೆ ಹೊರಡಿಸಿದ್ದಾರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button