ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆನಂದಗೌಡ ಆಯ್ಕೆ.
ದೇವರ ಹಿಪ್ಪರಗಿ ಏಪ್ರಿಲ್.03

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ,ಆನಂದಗೌಡ ದೊಡ್ಡಮನಿ ಯವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಕೆ ಸಿ ವೇಣುಗೋಪಾಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು, ದೇವರ ಹಿಪ್ಪರಗಿ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಎಬಿಡಿ ಫೌಂಡೇಶನ್ ಅಧ್ಯಕ್ಷರಾದ ಆನಂದಗೌಡ ದೊಡ್ಡಮನಿ ಅವರನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ ಕಾಂಗ್ರೆಸ್ ಪಕ್ಷದ ನಿಯಮಗಳು ತತ್ವ ಸಿದ್ದಾಂತಕ್ಕೆ ನಾವು ಬದ್ಧರಾಗಿ ನಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲುವಿಗೆ ಶ್ರಮ ವಹಿಸುತೇವೆ ಎಂದು ತಿಳಿಸಿದರು,
ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ