ಕಲಕೇರಿ ಗ್ರಾಮ ಲೆಕ್ಕಾಧಿಕಾರಿ ಆಫೀಸ್ ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಕಲಕೇರಿ ಏಪ್ರಿಲ್.14

ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮ ಲೆಕ್ಕಾಧಿಕಾರಿ ಆಫೀಸ್ ನಲ್ಲಿ ಸವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ.133 ನೇ. ಜಯಂತಿಯ ಆಚರಣೆ ನಡೆಯಿತು . ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಮಾಜಿ ಸದಸ್ಯರಾದ ಲಕ್ಕಪ್ಪ ಬಡಿಗೇರ್ ಇವರು ಪ್ರೈಮ್ ಮಿನಿಸ್ಟರ್ ನಿಂದ ಹಿಡಿದು ಭಾರತದಲ್ಲಿ ಇದ್ದಂತ ಎಲ್ಲಾ ಸಾರ್ವಜನಿಕರಿಗೆ ಓಟಿನ ಹಕ್ಕನ್ನು ಕೊಟ್ಟಿರುವ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂಬುದನ್ನು ಮರೆಯ ಬಾರದೆಂದು ಈ ಸಂದರ್ಭದಲ್ಲಿ ಎಲ್ಲರೂ ಒಂದು ಆಗಿ ಇರೋಣ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು.ಊರಿನ ಮುಖಂಡರಾದ ಮಡಿವಾಳಪ್ಪ ತಳವಾರ್.ಅನಿಲ್ ಕಪಡಿಮಠ್. ಮಹಮದ್ ಕೆಂಭಾವಿ. ಸೇರಿದಂತೆ ಜಯಂತಿಯನ್ನು ಆಚರಣೆ ಮಾಡಿದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮೈಬೂಬಬಾಷ.ಮನಗೂಳಿ ತಾಳಿಕೋಟೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button