ಚಿತ್ರದುರ್ಗ ಲೋಕಸಭಾ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಚಂದ್ರಪ್ಪ ರನ್ನು ಗೆಲ್ಲಿಸಲೇಬೇಕೆಂದ – ಎನ್.ವಾಯ್ ಗೋಪಾಲಕೃಷ್ಣ ಶಾಸಕರು.

ನಾಯಕನಹಟ್ಟಿ ಏಪ್ರಿಲ್.15

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ “ನಾಯಕನಹಟ್ಟಿ” ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ತಳಕು ಹಾಗೂ ನಾಯಕನಹಟ್ಟಿ ಹೋಬಳಿ ಮಟ್ಟದ ಕಾಂಗ್ರೆಸ್ ಪ್ರಚಾರ ಸಭೆ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಪಾಲ್ಗೊಂಡು, ಮಾತನಾಡಿದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ,ಯೋಜನೇ ಹಾಗೂ ಸಾಂಖ್ಯಕ ಇಲಾಖೆ ಸಚಿವರಾದ ಶ್ರೀ ಡಿ ಸುಧಾಕರ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಿ ಏನ್ ಚಂದ್ರಪ್ಪ, ಮಾಜಿ ಸಚಿವರಾದ ಎಚ್ ಆಂಜನೇಯ, ಚಳ್ಳಕೆರೆ ಶಾಸಕರಾದ ಶ್ರೀ ಟಿ ರಘುಮೂರ್ತಿ, ಚಿತ್ರದುರ್ಗ ಶಾಸಕರಾದ ಶ್ರೀ ಕೆ.ಸಿ. ವೀರೇಂದ್ರ ಪಪ್ಪಿ, ಜಗಳೂರು ಶಾಸಕರಾದ ಶ್ರೀ ಬಿ.ದೇವೇಂದ್ರಪ್ಪ, ಮಾಯಕೊಂಡ ಶಾಸಕರಾದ ಶ್ರೀ ಬಸಂತಪ್ಪ , ನಿಗಮ ಮಂಡಳಿ ಅಧ್ಯಕ್ಷರುಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಹಿರಿಯ ಹಾಗೂಯುವ,ಮುಖಂಡರು,ಅಭಿಮಾನಿಗಳು ಮೊದಲಾದವರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಹೊಂಬಾಳೆ ಮೊಳಕಾಲ್ಮುರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button