ಪುತ್ಥೇಶ್ವರ ದುರುಗಪ್ಪ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ – ತಾಲೂಕು ಸಂಚಾಲಕರಾಗಿ ಆಯ್ಕೆ.
ಕೊಟ್ಟೂರು ಜೂ.01

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯ ಉಪಾಧ್ಯಕ್ಷರಾದ ಎನ್ ಭರಮಣ್ಣನವರು ಪೃಥ್ವೇಶ್ವರದ ದುರುಗಪ್ಪನವರನ್ನು ಕೊಟ್ಟೂರು ತಾಲೂಕು ಸಂಚಾಲಕರನ್ನಾಗಿ ಆಯ್ಕೆ ಮಾಡಿ ಯಾವುದೇ ಪಕ್ಷ ಜಾತಿ ಧರ್ಮ ಎನ್ನದೆ ಪ್ರತಿಯೊಬ್ಬ ರೈತರಿಗೆ ಕಷ್ಟಕ್ಕೆ ಸ್ಪಂದಿಸಿ ನ್ಯಾಯ ಕೊಡಿಸುವಂತಹ ಪ್ರಾಮಾಣಿಕ ವ್ಯಕ್ತಿಯಾಗಿರ ಬೇಕು ಸಂಘವನ್ನು ಮುಂದುವರಿಸಿ ಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ ರೈತ ಸಂಘದ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದಂತ ಭರಮಣ್ಣನವರು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ನಾಗರಾಜ್, ಎ.ಎಂ ಕೊಟ್ರಯ್ಯ ಕೊಟ್ಟೂರೇಶ್ವರ ಮಠದ ಸಹಾಯಕ ಧರ್ಮಕರ್ತರು, ಕೆ ತೋಪ್ರಾಜ್ ಚಪ್ಪರದಹಳ್ಳಿ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟರು