ನಾಳೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಇವರು ಗೆಲ್ಲಲೇಬೇಕು ಎಂದು ನಿರ್ಧಾರ ಆಗಿದೆ.
ಮೊಳಕಾಲ್ಮುರು ಜೂನ್.02
![](https://i0.wp.com/sknewskannada.in/wp-content/uploads/2024/06/IMG-20240602-WA0048.jpg?resize=708%2C895&ssl=1)
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಿ.ಟಿ ಶ್ರೀನಿವಾಸ್ ಅವರ ಗೆಲುವು ನಿಶ್ಚಿತವಾಗಿದೆ. ಶಿಕ್ಷಕರ ನಡುವೆ ನಿರಂತರ ಒಡನಾಟ ಇಟ್ಟುಕೊಂಡು ಅವರ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳೇನು ಎಂಬುದನ್ನು ಅರಿತಿರುವ ಡಿ.ಟಿ ಶ್ರೀನಿವಾಸ್ ಅವರನ್ನು ಬೆಂಬಲಿಸಿ ಮತ ನೀಡಿ.ಕೈಜೋಡಿಸಿ_ಜೀವನಬದಲಿಸಿ ಶ್ರೀ ಎನ್ ವೈ ಗೋಪಾಲಕೃಷ್ಣಜನಪ್ರಿಯ ಶಾಸಕರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ. ಹೊಂಬಾಳೆ ಮೊಳಕಾಲ್ಮುರು.