ಡಿ.ಟಿ.ಶ್ರೀನಿವಾಸ್ ಪರ ಆಗ್ನೇಯ ವಿಧಾನ ಪರಿಷತ್ ಚುನಾವಣೆ ಎಲ್ಲರೂ ಕೈ ಜೋಡಿಸಿ ಎಂದ ಶಾಸಕರು.
ಚಿತ್ರದುರ್ಗ ಜೂನ್.03
![](https://i0.wp.com/sknewskannada.in/wp-content/uploads/2024/06/IMG-20240603-WA00541.jpg?resize=708%2C951&ssl=1)
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಿ.ಟಿ ಶ್ರೀನಿವಾಸ್ ಅವರ ಗೆಲುವು ನಿಶ್ಚಿತವಾಗಿದೆ. ಶಿಕ್ಷಕರ ನಡುವೆ ನಿರಂತರ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳೇನು ಎಂಬುದನ್ನು ಅರಿತಿರುವ ಡಿ.ಟಿ ಶ್ರೀನಿವಾಸ್ ಅವರನ್ನು ಬೆಂಬಲಿಸಿ ಮತ ನೀಡಿ.
![](https://i0.wp.com/sknewskannada.in/wp-content/uploads/2024/06/IMG-20240603-WA00551.jpg?resize=708%2C894&ssl=1)
ಕೈ ಜೋಡಿಸಿ ಜೀವನ ಬದಲಿಸಿ ಮತ್ತು ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಗಣಪತಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ದುರ್ಗಮ್ಮ ಬಾಬು ಅವರು ಅವಿರೋಧವಾಗಿ ಆಯ್ಕೆ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲ ಕೃಷ್ಣರವರು ಅಭಿನಂದನೆ ಸಲ್ಲಿಸಿದರು ಎಂದು ವರದಿಯಾಗಿದೆ. ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಹೊಂಬಾಳೆ ಮೊಳಕಾಲ್ಮುರು.