ಮೊಳಕಾಲ್ಮುರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜನ ಸಾಮಾನ್ಯ ಗೋಸ್ಕರ ಅಭಿವೃದ್ಧಿ ರೂಪಿಸಿದ ಶಾಸಕರು.
ನಾಯಕನಹಟ್ಟಿ ಜು.11

ನಾಯಕನಹಟ್ಟಿ ಪಟ್ಟಣದಲ್ಲಿ ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಕನ್ನಡ ಸಂಭ್ರಮ ೫೦ ರಥಯಾತ್ರೆಯಲ್ಲಿ ಪಾಲ್ಗೊಂಡು ಪುಷ್ಪಾರ್ಚನೆ ಸಲ್ಲಿಸಿದರು. ಮತ್ತು ಕ್ಷೇತ್ರದವಾರು ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು.

ನಾಯಕನಹಟ್ಟಿ ಪಟ್ಟಣದಲ್ಲಿ ಸಂತೆ ಮಾರ್ಕೆಟ್ ಬಿಲ್ಡಿಂಗಗಳು ಹಾಗೂ ಸೇತುವೆಗಳು ರಸ್ತೆಗಳು ನಾಯಕನಹಟ್ಟಿ ಹೋಬಳಿ ಭಾಗಕ್ಕೆ ಕೆರೆಗಳಿಗೆ ಚಾನಲ್ ಮುಖಾಂತರ ನೀರು ಹರಿಸುವುದು ದೇವರಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಸರ್ಕಾರ ದಿಂದ ಮಂಜೂರು ಮಾಡಿಸಿ ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿಗಳು ಮಾಡಿಸಿದಂತ ಶಾಸಕರು ಎಲ್ಲಾ ವರ್ಗದ ಜನ ಸಾಮಾನ್ಯರಿಗೆ ಒಳ್ಳೆ ಕೆಲಸಗಳಿಗೆ ಮಾರ್ಗ ಸೂಚಿಯಾದ ಶಾಸಕರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ತಿಪ್ಪೇಸ್ವಾಮಿ. ಹೊಂಬಾಳೆ ಮೊಳಕಾಲ್ಮುರು.