ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಉಪ ಕ್ರಮ ಮನೆ ಮನೆಗೆ – ಪೋಲಿಸ್ ಎಂಬ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಲಕೇರಿ ಜು.24







ಕರ್ನಾಟಕ ಸರ್ಕಾರ ವಿಜಯಪುರ ಜಿಲ್ಲಾ ಪೊಲೀಸ್ ಇಂಡಿ ಉಪ ವಿಭಾಗ ಕಲಕೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ.



ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಉಪ ಕ್ರಮ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮವನ್ನು ಎಲ್ಲಾ ವಾರ್ಡಿನಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಹಾಗೂ ಮನೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಲಾಯಿತು.



ಈ ಸಂದರ್ಭದಲ್ಲಿ ಠಾಣೆಯ ಆರಕ್ಷಕ ಉಪ ನಿರೀಕ್ಷರಾದ ಸುರೇಶ್ ಮಂಟೂರ ಹಾಗೂ ಕ್ರೈಮ್ ಪಿ.ಎಸ್.ಐ ಎಸ್.ಎಸ್ ತಳವಾರ ಮತ್ತು ಮಹಿಳಾ ಪೆದೆ ಹಾಗೂ ಕಲಕೇರಿ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ