ಗಣರಾಜ್ಯೋತ್ಸವ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಶಾಸಕರು.
ಮೊಳಕಾಲ್ಮುರು ಜನೇವರಿ.18

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಮೊಳಕಾಲ್ಮೂರು ಪಟ್ಟಣದ ತಾಲೂಕಾ ಆಡಳಿತ ಸೌಧ ಸಭಾಂಗಣದಲ್ಲಿ ನಮ್ಮ ಜನಪ್ರಿಯ ಶಾಸಕರಾದ ಸನ್ಮಾನ ಎನ್ ವೈ ಗೋಪಾಲಕೃಷ್ಣರವರು ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ತಹಸೀಲ್ದಾರ್ ರೂಪ ಮೇಡಂ ಪೊಲೀಸ್ ವೃತ್ತ ನಿರೀಕ್ಷಕ ರಾದ ವಸಂತ ಆಸೋದೆ cpi ರೂರಲ್ ಪೊಲೀಸ್ ಪಾಂಡುರಂಗಪ್ಪ ಪಿ ಎಸ ಐ ಜಿಲ್ಲಾ ಪಂಚಾಯತ್ ಎ. ಡ್ಬ್ಲ್ಯು. ಕೆ ನಾಗನಗೌಡ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಜನವರಿ 26.ರಂದು ಗಣರಾಜ್ಯೋತ್ಸವವನ್ನು ಆಚರಿಸುವ ಬಗ್ಗೆ ಚರ್ಚೆ ನಡೆಸಿದರು.ತಾಲೂಕಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಪಟ್ಟಣ ಪಂಚಾಯಿತಿ ಸದಸ್ಯರು ಮುಖಂಡರುಗಳು ಮೊದಲಾದವರು ಉಪಸ್ಥಿತರಿದ್ದರು.
ಎಂದು ವರದಿಯಾಗಿದೆ.ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು