ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣೆ – ಶಿಬಿರ ಜರುಗಿತು.

ಯಲಗೋಡ ಮಾ.07

ದೇವರ ಹಿಪ್ಪರಗಿ ತಾಲ್ಲೂಕಿನ ಯಲಗೋಡ ಗ್ರಾಮದಲ್ಲಿ ಶುಕ್ರವಾರ ದಂದು ಬನಶಂಕರಿ ನೇತ್ರಾಲಯ ವಿಜಯಪುರ ಇವರ ಆಸ್ಪತ್ರೆಯ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಶಿಬಿರದ ನೇತೃತ್ವ ವಹಿಸಿದ ಖ್ಯಾತ ತಜ್ಞರಾದ. ಡಾ, ರಾಘವೇಂದ್ರ ಇಜೇರಿ ಯವರು ಈ ಶಿಬಿರ ಉದ್ಘಾಟನೆ ಮಾಡಿದರು.

ಅವರಿಗೆ ಗ್ರಾಮದ ವತಿಯಿಂದ ಸನ್ಮಾನ ಮಾಡಿದರು. ಹಾಗೂ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಡಾ, ಮುತ್ತು ಬ್ಯಾಕೋಡ ಶಾಲೆಯ ಮುಖ್ಯ ಗುರುಗಳಾದ ಮಲ್ಲಿಕಾರ್ಜುನ ದೊಡ್ಡಮನಿ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಮಾಂತೇಶ ಕೂಟನೂರ ಪತ್ರಕರ್ತರಾದ ಭೀಮಪ್ಪ ಹಚ್ಯಾಳ.

ಈ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಹುಯೋಗಿ ತಳ್ಳೋಳ್ಳಿ, ಡಾ, ಚಿದಾನಂದ ಶಾಸ್ತ್ರೀಯವರು, ಹಾಗೂ ಈ ಶಿಬಿರಕ್ಕೆ ಯಲಗೋಡ, ವಂದಾಲ ಕದರಪೂರ ಗ್ರಾಮಗಳು, ಸಾರ್ವಜನಿಕರು ಈ ಕಣ್ಣಿನ ಉಚಿತ ತಪಾಸಣೆ ಶಿಬಿರಕ್ಕೆ ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button