ವಚನ ಬ್ರಹ್ಮ ದೇವರ ದಾಸಿಮಯ್ಯ ನವರು – ಜಯಂತಿ ಆಚರಣೆ.

ತೂರಿಹಳ್ಳಿ ಏ.02

ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮ ಪಂಚಾಯತಿ ಯಲ್ಲಿ ದೇವರ ದಾಸಿಮಯ್ಯನವರ ಜಯಂತಿ ಆಚರಣೆ.ನಮ್ಮದು ಭರತ ಭೂಮಿ. ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ರಾಷ್ಟ್ರ! ಪ್ರಪಂಚದಲ್ಲಿ ಮಿಕ್ಕ ದೇಶಗಳು ಭೌತಿಕವಾಗಿ ಸಮೃದ್ಧವಾಗಿರಬಹುದು. ಆದರೆ ಭೌತಿಕವಾಗಿ ಮಾತ್ರವಲ್ಲದೆ ಆಧ್ಯಾತ್ಮಕವಾಗಿಯೂ ಅತ್ಯಂತ ಸಮುದ್ಧವಾದ ದೇಶ ‘ಭಾರತ’ ಆದಿ ಕಾಲದಿಂದಲೂ ಅನೇಕ ಋಷಿ-ಮುನಿಗಳು ತಮ್ಮ ಅಮೋಘ ತಪಸ್ಸಿನಿಂದ ಸಿದ್ಧಿಯನ್ನು ಪಡೆದು ಆಧ್ಯಾತ್ಮಿಕತೆಯ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಪುಣ್ಯ ಭೂಮಿಯಿದು.

ಅಂತಹ ಸಾಧುಗಳಲ್ಲೊಬ್ಬರು ‘ಶ್ರೀ ದೇವರ ದಾಸಿಮಯ್ಯ’ ಜಯಂತಿಯನ್ನು ತೂಲಹಳ್ಳಿ ಗ್ರಾಮ ಪಂಚಾಯತಿಯ ಎಸ್.ಮಹೇಶ್ ಗ್ರಾಮ ಪಂಚಾಯತಿ ಸದಸ್ಯರು ಮರಿಯಪ್ಪ ಪೂಜಾರ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಎಸ್.ಪ್ರಕಾಶ್ ನಿವೇದಿತಾ ಜಿ.ಕೆ.ಎನ್.ಎಮ್ ರೇಖಾ.ವಿ ಆರ್ ಡಬ್ಲ್ಯೂ ಬಸವರಾಜ.ಮೇಟಿ ಕೊಟ್ರೇಶ್.ಕೆ ಮೇಟಿ.ಶ್ರೀಕಾಂತ್ ಮೇಟಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button