ಮಾನ್ವಿಯಲ್ಲಿ ಬಾಬು ಜಗಜೀವನ್ ರಾಮ್ – ಜಯಂತಿ ಆಚರಣೆ.
ಮಾನ್ವಿ ಏ.05

ತಾಲೂಕ ಆಡಳಿತದಿಂದ ಆಯೋಜಿಸಲಾಗಿದ್ದ ಬಾಬು ಜಗಜೀವನ್ ರಾಮ್ ಜಯಂತಿ ನಿಮಿತ್ತ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಯಿತು.
ಶಾಸಕ ಹಂಪಯ್ಯ ನಾಯಕ ಅವರು ಬಾಬು ಜಗಜೀವನ್ ರಾಮ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೂ ಮೆರವಣಿಗೆ ನಡೆಯಿತು. ಅಧಿಕಾರಿಗಳು ಹಾಗು ನಾನಾ ಪಕ್ಷದ ಮುಖಂಡರು ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ