ದ್ವೀತಿಯ ಪಿ.ಯು.ಸಿ ಯಲ್ಲಿ ಹೆಚ್ಚಿನ ಅಂಕ ಪಡೆದು ತೆರ್ಗಡೆ ಹೊಂದಿರುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ – ಎಚ್. ಶರ್ಪುದ್ದೀನ್ ಅವರಿಂದ ಹಾರ್ದಿಕ ಅಭಿನಂದನೆಗಳು.
ಮಾನ್ವಿ ಏ.12

ದ್ವಿತೀಯ ಪಿ.ಯು.ಸಿ ಯಲ್ಲಿ ಹೆಚ್ಚಿನ ಅಂಕ ಪಡೆದು ತೆರ್ಗಡೆ ಹೊಂದಿರುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ ಉಪನ್ಯಾಸಕರಿಗೂ, ಆಡಳಿತ ಮಂಡಳಿಯವರಿಗೂ ಹಾರ್ದಿಕ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ನಿಮ್ಮ ಸಂಸ್ಥೆಗಳು ರಾಜ್ಯ ಮಟ್ದದ ರ್ಯಾಂಕ್ ಪಡೆಯುವುದರ ಮೂಲಕ ರಾಜ್ಯ ಮಟ್ಟದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ನಿಮ್ಮ ಸಂಸ್ಥೆಗಳು ದಾಪುಗಾಲು ಇಡಲಿ ಎಂದು ಶುಭ ಹಾರೈಸುತ್ತೇನೆ. ಶುಭಾಶಯಗಳೊಂದಿಗೆ ಎಚ್.ಶರ್ಪುದ್ದೀನ್ ಪೋತ್ನಾಳ್ ಅಧ್ಯಕ್ಷರು ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮಾನ್ವಿ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ