ನಿಧನ ವಾರ್ತೆ : ತರಕಾರಿ ನಾಗಮ್ಮ ನಿಧನ – ಕೂಡ್ಲಿಗಿ.

ಕೂಡ್ಲಿಗಿ ಜುಲೈ.28

ವಿಜಯನಗರ ಜಿಲ್ಲೆಯ ಕೂಡ್ಲಿಗಿ:ಪಟ್ಟಣದ14ನೇ ವಾರ್ಡ ವಾಸಿಯಾದ ಡಾ. ಬಿ. ಆರ್. ಅಂಬೇಡ್ಕರ್ ನಗರದ ತರಕಾರಿ ನಾಗಮ್ಮ ರವರು (72) ಇವರು ಅನಾರೋಗ್ಯ ದಿಂದ ಸುಮಾರು ದಿನಗಳಿಂದ ಬಳಲುತ್ತಿದ್ದು ಮಧ್ಯರಾತ್ರಿ ಬೆಳಗಿನ ಜಾವ 2.30 ರ ಸಮಯಲ್ಲಿ ನಿಧನ ಹೊಂದಿರುತ್ತಾರೆ. ಇವರಿಗೆ 3 ಜನ ಗಂಡು 3 ಜನ ಹೆಣ್ಣು ಮಕ್ಕಳಿದ್ದು ಸಮುದಾಯದ ಹಿರಿಯರು ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. *ಅಂತ್ಯಕ್ರಿಯೆ:-* ಮೃತರಾದ ತರಕಾರಿ ನಾಗಮ್ಮ ಇವರ ಅಂತ್ಯಕ್ರಿಯೆ ಜು28ರಂದು ಮಧ್ಯಾಹ್ನ 1 ಗಂಟೆಗೆ, ಪಟ್ಟಣದ ಅಂಚಿನಲ್ಲಿರುವ ಶಾಂತಿ ವನದಲ್ಲಿ ಜರುಗಲಿದೆ. *ಸಂತಾಪ:-* ಪಟ್ಟಣ ಸೇರಿದಂತೆ ತಾಲೂಕಿನ ಸಮಸ್ತ ಸಮಾಜದವರು, ಹಾಗೂ ವಿವಿದ ಸಮಾಜದವರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷರಾದ ಶ್ರೀಮತಿ ರೇಣುಕಾ ಎಸ್.ದುರುಗೇಶ, ಹಾಗೂ ಸದಸ್ಯರುಗಳು ಹಾಗೂ ದಾದಪ್ಪನವರ ವಂಶದವರ ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತರು, ಕಾರ್ಮಿಕರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕರು ಹಾಗೂ ಗಣ್ಯರು, ನಿಧನರಾದ ತರಕಾರಿ ನಾಗಮ್ಮ ರವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ವರದಿಗಾರರು: ರಾಘವೇಂದ್ರ.ಸಾಲುಮನಿ.ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button