ಕಿತ್ತೂರು ರಾಣಿ ಚೆನ್ನಮ್ಮ ಅವರ – ಪುಣ್ಯ ಸ್ಮರಣೆ.
ಮೊಳಕಾಲ್ಮುರು ಫೆ.21

ಬ್ರಿಟಿಷರಿಗೆ ಸಿಂಹ ಸ್ವಪ್ನದಂತೆ ಕಾಡಿದ ವೀರ ವನಿತೆ, ಕಿತ್ತೂರು ರಾಣಿ ಚೆನ್ನಮ್ಮ ನವರ ಪುಣ್ಯ ಸ್ಮರಣೆಯಂದು ಶತಕೋಟಿ ಪ್ರಣಾಮಗಳು. ಸ್ವಾಭಿಮಾನ ದಿಂದ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ರಣ ಕಹಳೆಯೂದಿದ ಚೆನ್ನಮ್ಮಳ ಛಲ, ಶೌರ್ಯ, ಧೈರ್ಯ ಹಾಗೂ ಸಾಹಸ ಕನ್ನಡ ನಾಡಿನ ಸಮಸ್ತ ಮಹಿಳೆಯರಿಗೆ ಸಾರ್ವಕಾಲಿಕ ಪ್ರೇರಣೆಯಾಗಲಿ ಎಂದ ಎನ್.ವೈ ಗೋಪಾಲಕೃಷ್ಣ ಶಾಸಕರು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳೂ