ಬಿಜೆಪಿ ಪಕ್ಷದ ಕಾರ್ಯಕರ್ತರು ಶಾಸಕರ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷ ಸೇರ್ಪಡೆ ಗೊಂಡರು.
ರಾಂಪುರ ಏಪ್ರಿಲ್.24

ರಾಂಪುರ ಶಾಸಕರ ನಿವಾಸದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡರು ದಿನೇ ದಿನೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಮತದಾರರು ಏಕೆಂದರೆ ಎನ್ ವೈ ಜಿ ಅಭಿವೃದ್ದಿಗಳು ಯೋಜನೆಗಳು ಕಾರ್ಯವೈಖರಿಗಳಿಂದ ನ್ಯಾಯ ನೀತಿಯಾಗಿ ಧರ್ಮ ಮಾರ್ಗವಾಗಿ ನಡೆಯುತ್ತಿರುವ ಶಾಸಕರ ಮೇಲೆ ಅಭಿಮಾನ ಇಟ್ಟು ನಿಮ್ಮ ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಬಡವರು ಏಳಿಗೆಗಾಗಿ ಇರುತ್ತದೆ ಎಂದು ಎಲ್ಲಾ ವರ್ಗದ ಜನ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಜಿಲ್ಲಾ ಲೋಕಸಭಾ ಚುನಾವಣೆಯನ್ನು ಎದುರಿಸಲು ಮತದಾರರ ಮುಂದಾಗಿದ್ದಾರೆ ಶತಾಯ ಗತಾಯವಾಗಿ ಬಿ ಎಂ ಚಂದ್ರಪ್ಪನವರನ್ನು ಕಾಂಗ್ರೆಸ್ ಪಕ್ಷದಿಂದ ಗೆದ್ದೇ ಗೆಲ್ಲಿಸುತ್ತೇವೆ ಎಂದು ಮತದಾರರ ಜೊತೆಗೆ ಎನ್ ವೈ ಗೋಪಾಲಕೃಷ್ಣ ಶಾಸಕರು ಮುಂದಾಗಿದ್ದಾರೆ ಎಂದೂ ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ ಮೊಳಕಾಲ್ಮುರು.