ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅಭಿವೃದ್ಧಿ ಯೋಜನೆಗಳ ಸಾಧನಾ ಸಮಾವೇಶದಲ್ಲಿ – ಮಾನ್ಯ ಮುಖ್ಯಮಂತ್ರಿ ಪಾಲ್ಗೊಳ್ಳುವರು.
ಹೊಸಪೇಟೆ ಮೇ.16

ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಸುತ್ತಿರುವ ಸಾಧನಾ ಸಮಾವೇಶದ ಸ್ಥಳವನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರೊಂದಿಗೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.

ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಸಚಿವರುಗಳಾದ ಕೃಷ್ಣ ಬೈರೇಗೌಡ ಚೆಲುವರಾಯಸ್ವಾಮಿ ಡಿ.ಸುಧಾಕರ್ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಶಾಸಕರು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು