ಇದು ಇತಿಹಾಸ ಸೃಷ್ಟಿಸಿದ ದಿನ ಕೊನೆಯದಾಗಿ, ಈ ಸಲ ಕಪ್ ನಮ್ಮು – ಮೈಲಾರಪ್ಪ.ವೀ ಚಳ್ಳಮರದ.
ನರೇಗಲ್ಲ ಜೂ.04

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗು ಬಡಿದು ಕಪ್ ಮುಡಿಗೇರಿಸಿ ಕೊಂಡ ಆರ್.ಸಿ.ಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.ಇದು ಇತಿಹಾಸ ಸೃಷ್ಟಿಸಿದ ದಿನ. ಕೊನೆಯದಾಗಿ, ಈ ಸಲ ಕಪ್ ನಮ್ಮು ಮೈಲಾರಪ್ಪ.ವೀ ಚಳ್ಳಮರದ ರಾಜ್ಯ ಉಪಾಧ್ಯಕ್ಷರು ಜೈಭೀಮಸೇನಾ. ಅಹಿಂದ ಚಳುವಳಿ ಜಿಲ್ಲಾ ಸಂಚಾಲಕರು ಕಾಂಗ್ರೆಸ್ ಮುಖಂಡರು ರೋಣ ಮತ ಕ್ಷೇತ್ರ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ