ನ್ಯಾಯಾಲಯದ ಆವರಣದಲ್ಲಿ ಶಾಲಾ ಮಕ್ಕಳ – ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕುಷ್ಟಗಿ ಜೂ.12

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಮತ್ತು ಕಿಶೋರ ಪದ್ದತಿ ವಿರೋಧಿ ದಿನ ಅಂಗವಾಗಿ ಕುಷ್ಟಗಿ ತಾಲೂಕಿನ ನ್ಯಾಯಾಲಯದ ಆವರಣದಲ್ಲಿ ಶಾಲಾ ಮಕ್ಕಳ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಶ್ರೀ ಮಂಜುನಾಥ, ಪ್ರಧಾನ ಸಿವಿಲ್ ನ್ಯಾಯಾಧೀಶರು ಶ್ರೀ ಎಂ ಎಲ್ ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಶ್ರೀ ಮಹಾಂತೇಶ ಚವಲಗಿ ಸಾಹೇಬರ ಜಾಥಾಕ್ಕೆ ಚಾಲನೆ ನೀಡಿದರು.