ತಾಲೂಕಿನ ಎಲ್ಲಾ ವಿಕಲ ಚೇತನರಿಗೆ ವೀಲ್ ಚೇರ್, ಬ್ಯಾಟರಿ ವೀಲ್ – ವಾಹನ ವಿತರಿಸಿದ ಶಾಸಕರು.
ಮೊಳಕಾಲ್ಮುರು ಜೂ.13

ಇಂದು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ಪಟ್ಟಣದ ತಾಲೂಕ ಆಡಳಿತ ಸೌಧ ಆವರಣದಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
👉ವಿಕಲಚೇತನರಿಗೆ ದ್ವಿಚಕ್ರ ವಾಹನ ಬ್ಯಾಟರಿ ಚಾರಿತ ವೀಲ್ ಚೇರ್, ಟಾಕಿಂಗ್ ಲ್ಯಾಪ್ ಟಾಪ್ ಹೊಲಿಗೆ ಯಂತ್ರ.
👉ಕಂದಾಯ ಇಲಾಖೆ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್.
👉ಕಾರ್ಮಿಕ ಇಲಾಖೆ ವತಿಯಿಂದ ಪೂರ್ವ ಕಲಿಕೆಯ ಮಾನ್ಯತೆ ಕಿಟ್ ವಿತರಿಸಲಾಯಿತು.
ಈ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ. ಹೊಂಬಾಳೆ. ಮೊಳಕಾಲ್ಮುರು.