ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ – ಪಾರಾಯಣ ಮತ್ತು ವಿಶೇಷ ಭಜನೆ.
ಚಳ್ಳಕೆರೆ ಆ.27





ಶಿವ ನಗರದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅವರ ನೇತೃತ್ವದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ “ಸಾಮೂಹಿಕ ಶ್ರೀದೇವಿಸ್ತುತಿ” ಪಾರಾಯಣ ಮತ್ತು “ವಿಶೇಷ ಭಜನಾ” ಕಾರ್ಯಕ್ರಮ ನಡೆಯಿತು.

ಈ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್, ಶಾಂತಮ್ಮ ಶಾಂತವೀರಪ್ಪ, ಶ್ವೇತ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಕೆ.ಎಸ್.ವೀಣಾ, ಜಯಶೀಲಮ್ಮ, ಜಯಮ್ಮ, ಭಾಗ್ಯ ಲಕ್ಷ್ಮೀ, ಭ್ರಮರಂಭಾ, ವೀರಮ್ಮ, ನಾಗರತ್ನಮ್ಮ, ಶಾರದಾಮ್ಮ, ಯತೀಶ್ ಎಂ ಸಿದ್ದಾಪುರ, ವಿಜಯಲಕ್ಷ್ಮಿ, ರಶ್ಮಿ ವಸಂತ, ರಶ್ಮಿ ರಮೇಶ್, ಸಂಗೀತ ವಸಂತಕುಮಾರ್, ಶೈಲಜ ಶ್ರೀನಿವಾಸ್, ಕೃಷ್ಣವೇಣಿ ವೆಂಕಟೇಶ್ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.