ತಮಿಳುನಾಡಿನ ವಿಶೇಷ ಹಬ್ಬ – ಆಡಿ ಮಾಸದ ಕಾವಡಿ ಹಬ್ಬ.

ಬೆಂಗಳೂರು ಆ.06

ಆಗಸ್ಟ್ 6 ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ. ತಮಿಳಿನಲ್ಲಿ ಆಡಿಮಾಸವಾಗಿದೆ. ಆಡಿಮಾಸ 21 ರಂದು ಕಾವಡಿ ಹಬ್ಬ.

ಮುರಗಸ್ವಾಮಿಯ ಹಬ್ಬ ಎಲ್ಲಾ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನಗಳಲ್ಲಿ ಕಾವಡಿ ಹಬ್ಬ ಜಾತ್ರೆ ನಡೆಯುತ್ತದೆ. ತಮಿಳುನಾಡಿನಲ್ಲಿ ಆಡಿ 22 ರಂದು ಆಡಿ ಕೃತ್ತಿಕ ಕಾವಡಿ ಹಬ್ಬ ಆಚರಿಸುತ್ತಾರೆ.

ಭರಣಿ ಕಾವಡಿ ಪಾಲ ಕಾವಡಿ ಪನ್ನೀರ್ ಕಾವಡಿ ಪುಷ್ಪಕಾವಡಿ ನವಿಲು ಕಾವಡಿಗಳಿವೆ.

ಮನೆಯಲ್ಲಿ ದೇವರಿಗೆ ಪೂಜೆ ಮಾಡಿ ಭಕ್ತಾದಿಗಳು ಭಕ್ತಿಯಿಂದ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನಕ್ಕೆ ಕಾವಡಿ ಎತ್ತುಕೊಂಡು ಹೋಗಿ ದೇವರಿಗೆ ಪೂಜೆ ಮಾಡುತ್ತಾರೆ.

ದೇಶ ವಿದೇಶಗಳಲ್ಲಿರುವ ಮುರಗಸ್ವಾಮಿ ದೇವಸ್ಥಾನದಲ್ಲಿಯೂ ಕಾವಡಿ ಹಬ್ಬ ಆಡಿ 18 (ಪದೖಿನೇಟು) ಹಬ್ಬ ಆಚರಿಸುತ್ತಾರೆ.

ತಮಿಳು ನಾಡಿನಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರಗಳು ತಮಿಳುನಾಡಿನಲ್ಲಿ ಕರೆಯಲಾಗುವ ಆರು ಪಡೖೆವೀಡು ಕ್ಷೇತ್ರಗಳ ಇದು ಮುರಗಸ್ವಾಮಿಯ ದೇವಾಲಯವೂ ಒಂದು ಆರು ಪಡೖೆವೀಡು ಅಂದರೇ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಆರು ದಿವ್ಯ ದೇವಾಲಯಗಳು ಅಥವಾ ನೆಲೆಗಳು ಎಂದರ್ಥ.

1. ಸ್ವಾಮಿಮಲೖೆ – Swamimalai 2. ಪಳನಿ – Palani3. ತಿರುತ್ತಿನಿ – Thiruthani 4. ತಿರುಚೆಂದೂರ್ – Tiruchendur5. ತಿರುಪ್ಪಾರನ್ ಕುನ್ರನ್ – Thiruparankundram 6. ಪಲಮುದ್ರಿಚೋಲೈ – Palhamudircholai

ಈ ಎಲ್ಲಾ ದೇವಸ್ಥಾನಗಳು ತಮಿಳುನಾಡಿನಲ್ಲಿದೆ. ಕರ್ನಾಟಕ ತಮಿಳುನಾಡು ದೇಶ ವಿದೇಶಗಳಲ್ಲಿ ಮತ್ತು ಸಿಂಗಾಪುರಂ ಮಲೇಶಿಯಾದಲ್ಲೂ ಶ್ರಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನಗಳಿವೆ. ಎಲ್ಲಾ ದೇವಸ್ಥಾನಗಳಲ್ಲಿ ಕಾವಡಿ ಹಬ್ಬ ಆಚರಿಸುತ್ತಾರೆ.

– ವಿ.ಎಂ.ಎಸ್.ಗೋಪಿ ✍

ಲೇಖಕರು, ಸಾಹಿತಿಗಳು

ಬೆಂಗಳೂರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button