ಮೊಳಕಾಲ್ಮುರು ಆರೋಗ್ಯ ಇಲಾಖೆ ಆಸ್ಪತ್ರೆಯಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದ ಶಾಸಕರು.
ಮೊಳಕಾಲ್ಮುರು ಮೇ.23
![](https://i0.wp.com/sknewskannada.in/wp-content/uploads/2024/05/IMG-20240523-WA00401.jpg?resize=708%2C457&ssl=1)
ಇಂದು ಮೊಳಕಾಲ್ಮೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮೊಳಕಾಲ್ಮೂರು ವಿಧಾನ ಸಭಾ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.ಈಗಾಗಲೇ ಸಮಸ್ಯೆ ಬಗೆಹರಿದಿದ್ದು ಸಾರ್ವಜನಿಕರಿಗೆ ಪುನಃ ಸಮಸ್ಯೆ ಬಾರದಂತೆ ವೈದ್ಯರು ಎಚ್ಚರಿಕೆ ವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.ವೈದಾಧಿಕಾರಿಗಳು, ಸಿಬ್ಬಂದಿಗಳು ಮುಖಂಡರು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ತಿಪ್ಪೇಸ್ವಾಮಿ. ಹೊಂಬಾಳೆ ಮೊಳಕಾಲ್ಮುರು.